ಉಕ್ರೇನ್ ನಿಂದ ಬೆಂಗಳೂರಿಗೆ ತರಲಾದ ನವೀನ್ ಗ್ಯಾನಗೌಡರ್ ಅವರ ಪಾರ್ಥೀವ ಶರೀರಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಗೌರವ ಪೂರ್ವಕ‌ ನಮನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಕ್ರೇನ್ ನಿಂದ ಬೆಂಗಳೂರಿಗೆ ತರಲಾದ ನವೀನ್ ಗ್ಯಾನಗೌಡರ್ ಅವರ ಪಾರ್ಥೀವ ಶರೀರಕ್ಕೆ  ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಗೌರವ ಪೂರ್ವಕ‌ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಅರುಣ್ ಕುಮಾರ್, ಸಲಿಂ ಮಹಮದ್ ಮತ್ತು ಇತರರು ಉಪಸ್ಥಿತರಿದ್ದರು.

Post a Comment

Previous Post Next Post