ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ ಹಾಗೂ ಕರ್ನಾಟಕ ಇಂಜಿನಿಯರುಗಳ ಸಂಘದ ಸಹಭಾಗಿತ್ವದಲ್ಲಿ ಕೆ.ಆರ್.ವೃತ್ತದ ಬಳಿ ಆಯೋಜಿಸಿದ್ದ ಅಭಿಯಂತರರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡುವ ಮೂಲಕ ಪುಷ್ಪನಮನ ಸಲ್ಲಿಸಿದರು.
Post a Comment