ಸಿದ್ದರಾಮಯ್ಯ ವಿರುದ್ಧ ಚುನಾವಣಾಧಿಕಾರಿಗೆ ದೂರು,, ರಾಹುಲ್ ಮಾದರಿ ಪ್ರಕರಣ ಸಾಧ್ಯತೆ



ಸಿದ್ದರಾಮಯ್ಯ ವಿರುದ್ಧ ಚುನಾವಣಾಧಿಕಾರಿಗೆ ದೂರು
ಬೆಂಗಳೂರು: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯನವರು ನಿನ್ನೆ ಮುಖ್ಯಮಂತ್ರಿಗಳ ಬಗ್ಗೆ ಮಾತನಾಡುತ್ತಾ ಲಿಂಗಾಯತ ಮುಖ್ಯಮಂತ್ರಿಗಳು ಭ್ರμÁ್ಟಚಾರ ಮಾಡಿರುತ್ತಾರೆ ಎಂದು ಜಾತಿಯನ್ನು ಉಲ್ಲೇಖಿಸಿ ಆರೋಪಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ರೀತಿಯಲ್ಲೇ ನಿರ್ದಿಷ್ಟ ಸಮುದಾಯದ ಅವಹೇಳನ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಲಾಗಿದೆ.
ಲಿಂಗಾಯತ ಸಮುದಾಯದ ವಕೀಲ ಬಸವರಾಜ ಹಳ್ಳದ್ ಹಾಗೂ ಇತರರು ಸಿದ್ದರಾಮಯ್ಯನವರ ವಿರುದ್ಧ ಇಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದರು. ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಯಿತು.

         
 (ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
   ಬಿಜೆಪಿ ಕರ್ನಾಟಕ

Post a Comment

Previous Post Next Post